-->

ಕಳ್ಳತನದ ಆರೋಪ: ಕಲ್ಲಡ್ಕದಲ್ಲಿ ಯುವಕನ‌ ಮೇಲೆ  ಹಲ್ಲೆ ನಡೆಸಿದ ತಂಡ

ಕಳ್ಳತನದ ಆರೋಪ: ಕಲ್ಲಡ್ಕದಲ್ಲಿ ಯುವಕನ‌ ಮೇಲೆ ಹಲ್ಲೆ ನಡೆಸಿದ ತಂಡ


(ಗಲ್ಫ್ ಕನ್ನಡಿಗ)ಮಂಗಳೂರು;ಯುವಕನೊಬ್ಬ 
ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಆತನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ.

(ಗಲ್ಫ್ ಕನ್ನಡಿಗ)ಯುವಕನ ಮೇಲೆ ಹಲ್ಲೆ ನಡೆಸಿದ್ದ ತಂಡದ ವಿರುದ್ಧ ಬಂಟ್ವಾಳ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


(ಗಲ್ಫ್ ಕನ್ನಡಿಗ)ಕಲ್ಲಡ್ಕದ ಪಳನೀರು ಬಳಿ ಈ ಘಟನೆ ನಡೆದಿದ್ದು ಯುವಕನಿಗೆ ಹಲ್ಲೆ ಮಾಡುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿತ್ತು.

(ಗಲ್ಫ್ ಕನ್ನಡಿಗ)ಘಟನೆ ಹಿನ್ನೆಲೆಯಲ್ಲಿ ಬಾಳ್ತಿಲ ಗ್ರಾಮ ನಿವಾಸಿ ಉದಯ್​ ಎಂಬುವರು ವೀರಕಂಭ ನಿವಾಸಿ ಶ್ರೀನಿವಾಸ, ಕಲ್ಲಡ್ಕ ನಿವಾಸಿ ಪ್ರಶಾಂತ್ ಹಾಗೂ ಇತರರ ತಂಡ ಕೈ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

(ಗಲ್ಫ್ ಕನ್ನಡಿಗ)ಯುವಕ ಸಮೀಪದ ಮನೆಯೊಂದರಲ್ಲಿ ಮೊಬೈಲ್​ ಪೋನ್ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ್ದು ಇದರ ವಿಡಿಯೋ ವೈರಲ್ ಆಗಿತ್ತು. 

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99