-->

ಮಂಗಳೂರು ನೆರೆ: ಮಂತ್ರ ಸರ್ಫ್‌ ಕ್ಲಬ್‌ನಿಂದ 40 ಮಂದಿಯ ರಕ್ಷಣೆ

ಮಂಗಳೂರು ನೆರೆ: ಮಂತ್ರ ಸರ್ಫ್‌ ಕ್ಲಬ್‌ನಿಂದ 40 ಮಂದಿಯ ರಕ್ಷಣೆ


ಮಂಗಳೂರು: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿಯಲ್ಲಿ ನೆರೆ ಸೃಷ್ಟಿಯಾಗಿದೆ. ಹಲವೆಡೆ ಮನೆ - ಕಟ್ಟಡಗಳು ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಕರಾವಳಿಯ ಎಲ್ಲ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ. ನದಿ ತಟದಲ್ಲಿ ಇದ್ದವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಈ ಮಧ್ಯೆ, ಕಟೀಲು, ಮೂಲ್ಕಿ, ಕಿಲ್ಪಾಡಿ, ಬಳ್ಕುಂಜೆ ಮೊದಲಾದ ಕಡೆಗಳಲ್ಲಿ ಮಂತ್ರ ಸರ್ಫ್ ಕ್ಲಬ್‌ನಿಂದ ರಕ್ಷಣಾ ಕಾರ್ಯ ನಡೆಯಿತು. ಸುಮಾರು 40ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99