-->
ಪ್ರಧಾನಿ ಮೋದಿಯಿಂದ ದೆಹಲಿ JNU ವಿನಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆ ಅನಾವರಣ

ಪ್ರಧಾನಿ ಮೋದಿಯಿಂದ ದೆಹಲಿ JNU ವಿನಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆ ಅನಾವರಣ


ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಜೆ ಎನ್ ಯು ವಿಶ್ವವಿದ್ಯಾಲಯದಲ್ಲಿ‌ ಸ್ವಾಮಿ ವಿವೇಕಾನಂದ ಪ್ರತಿಮೆ ಅನಾವರಣ ಮಾಡಿ ಮಾತಾಡಿದರು.....
Live video


ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ  ನರೇಂದ್ರ ಮೋದಿ ಅವರು ಸ್ವಾಮಿ ವಿವೇಕಾನಂದ ಅವರ ಪ್ರತಿಮೆಯನ್ನು  JNU ವಿಶ್ವವಿದ್ಯಾಲಯದ ಆವರಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನಾವರಣಗೊಳಿಸಿದರು. 


ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾಮಿ ವಿವೇಕಾನಂದರು ವಿಶ್ವ ದಾರ್ಶನಿಕರು. ಅವರ ತತ್ವಾದರ್ಶ ಭಾರತ ಸೇರಿದಂತೆ ಇಡೀ ಜಗತ್ತಿಗೆ ಶತಮಾನಗಳಿಂದ ಮಾರ್ಗದರ್ಶಕವಾಗಿದೆ. ಭೂಮಿ ಇರುವವರೆಗೂ ಅವರ ದಾರ್ಶನಿಕ ನೇತೃತ್ವದಲ್ಲಿ ಇರಲಿದೆ ಎಂದು ಅಭಿಪ್ರಾಯ ಪಟ್ಟರು.





Ads on article

Advertise in articles 1

advertising articles 2

Advertise under the article