-->

ಮಂಗಳೂರಿನ ಬೊಕ್ಕಪಟ್ಣದಲ್ಲಿ ಯುವಕನ ಬರ್ಬರ ಹತ್ಯೆ

ಮಂಗಳೂರಿನ ಬೊಕ್ಕಪಟ್ಣದಲ್ಲಿ ಯುವಕನ ಬರ್ಬರ ಹತ್ಯೆ

ಮಂಗಳೂರು: ಮಂಗಳೂರಿನ ಬೊಕ್ಕಪಟ್ಣದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

 ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ಈ ಘಟನೆ ನಡೆದಿದ್ದು ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಕೊಲೆಯಾದವರು.

ನಿನ್ನೆ ರಾತ್ರಿ  ಈ ಘಟನೆ‌ ನಡೆದಿರುವ ಸಾಧ್ಯತೆ ಇದ್ದು ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

 ಬರ್ಕೆಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99