-->
ಹರಿಕೃಷ್ಣ ಬಂಟ್ವಾಳ ವಿರುದ್ದ ರಮಾನಾಥ ರೈ ಗರಂ!(Video)

ಹರಿಕೃಷ್ಣ ಬಂಟ್ವಾಳ ವಿರುದ್ದ ರಮಾನಾಥ ರೈ ಗರಂ!(Video)




ಮಂಗಳೂರು; ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಿರುದ್ದ ಮಾಜಿ ಸಚಿವ ಗರಂ ಆಗಿದ್ದಾರೆ. ಬಂಟ್ವಾಳ ಪುರಸಭೆಗೆ ಎಸ್ ಡಿ ಪಿ ಐ ಜೊತೆಗೆ ಗುಪ್ತ ಸಭೆ ನಡೆಸಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಹರಿಕೃಷ್ಣ ಬಂಟ್ವಾಳ ಆರೋಪಕ್ಕೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹರಿಕೃಷ್ಣ ಬಂಟ್ವಾಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು ಏನಂದ್ರು ಎಂಬುದನ್ನು ವಿಡಿಯೋ ದಲ್ಲಿ ನೋಡಿ...


Ads on article

Advertise in articles 1

advertising articles 2

Advertise under the article