ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಹರಿಕೃಷ್ಣ ಬಂಟ್ವಾಳ ವಿರುದ್ದ ರಮಾನಾಥ ರೈ ಗರಂ!(Video)




ಮಂಗಳೂರು; ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ವಿರುದ್ದ ಮಾಜಿ ಸಚಿವ ಗರಂ ಆಗಿದ್ದಾರೆ. ಬಂಟ್ವಾಳ ಪುರಸಭೆಗೆ ಎಸ್ ಡಿ ಪಿ ಐ ಜೊತೆಗೆ ಗುಪ್ತ ಸಭೆ ನಡೆಸಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಹರಿಕೃಷ್ಣ ಬಂಟ್ವಾಳ ಆರೋಪಕ್ಕೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹರಿಕೃಷ್ಣ ಬಂಟ್ವಾಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು ಏನಂದ್ರು ಎಂಬುದನ್ನು ವಿಡಿಯೋ ದಲ್ಲಿ ನೋಡಿ...


ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW