ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಬೆಳ್ತಂಗಡಿಯಲ್ಲಿ 8 ವರ್ಷದ ಬಾಲಕನ ಅಪಹರಣ



ಮಂಗಳೂರು: ಬೆಳ್ತಂಗಡಿಯಲ್ಲಿ ಎಂಟು ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಣ ಮಾಡಿದ ಘಟನೆ ನಡೆದಿದೆ.

 

 ಉಜಿರೆಯ ಉದ್ಯಮಿಯ ಮಗನನ್ನು ಅಪಹರಣ ಮಾಡಲಾಗಿದ್ದು ಈ ಘಟನೆ ಸಂಜೆ 6.30 ರ ಸಮಯಕ್ಕೆ ನಡೆದಿದೆ. ಬಾಲಕ ಉಜಿರೆಯ ರಥಬೀದಿಯ ಸಮೀಪ ಆಟವಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ಬಾಲಕನನ್ನು ಅಪಹರಣ ಮಾಡಿದ್ದು ಚಾರ್ಮಾಡಿ ರಸ್ತೆ ಮೂಲಕ ತೆರಳಿದ್ದಾರೆ ಎಂದು ತಿಳಿದುಬಂದಿದೆ



 

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW