-->

  bjp jds ವಿಲೀನ ವಿಚಾರ: ಮಂಗಳೂರಿನಲ್ಲಿ ಜೆಡಿಎಸ್ ನಾಯಕ ವೈ ಎಸ್ ವಿ ದತ್ತ ಹೀಗಂದ್ರು...

bjp jds ವಿಲೀನ ವಿಚಾರ: ಮಂಗಳೂರಿನಲ್ಲಿ ಜೆಡಿಎಸ್ ನಾಯಕ ವೈ ಎಸ್ ವಿ ದತ್ತ ಹೀಗಂದ್ರು...




ಮಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಬಹುದೊಡ್ಡ ಚರ್ಚೆಯಾಗುತ್ತಿರುವ ವಿಚಾರ ಬಿಜೆಪಿ ಮತ್ತು ಜೆಡಿಎಸ್ ವಿಲೀನವಾಗುತ್ತದೆ ಎಂಬ ವಿಚಾರ. ಈ ವಿಚಾರದ ಬಗ್ಗೆ ಈ ಮೊದಲೆ ಜೆಡಿಎಸ್ ನಾಯಕ ವೈ ಎಸ್ ವಿ ದತ್ತ ವಿರೋಧ ವ್ಯಕ್ತಪಡಿಸಿದ್ದರು. ಇಂದು ಮಂಗಳೂರಿಗೆ ಬಂದಿದ್ದ ಜೆಡಿಎಸ್ ನಾಯಕ ವೈ ಎಸ್ ವಿ ದತ್ತ ಈ ವಿಚಾರದ ಕುರಿತಾಗಿ ಮಾಧ್ಯಮ ಜೊತೆ ಮಾತನಾಡಿದ್ದಾರೆ. ಅವರು ಏನಂದ್ರು ವಿಡಿಯೋ ನೋಡಿ

 


 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99