-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಖಾದರ್ ಹಿಂಬಾಲಿಸಿದ ಬೈಕ್ ಸವಾರ: ನಾಳೆ ಕಾಂಗ್ರೆಸ್ ನಿಂದ ಪ್ರತಿಭಟನೆ

ಖಾದರ್ ಹಿಂಬಾಲಿಸಿದ ಬೈಕ್ ಸವಾರ: ನಾಳೆ ಕಾಂಗ್ರೆಸ್ ನಿಂದ ಪ್ರತಿಭಟನೆ




ಮಂಗಳೂರು: ಮಾಜಿ ಸಚಿವ ಯು ಟಿ ಖಾದರ್ ಅವರ ಕಾರನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ನಾಳೆ ಪ್ರತಿಭಟನೆ ನಡೆಯಲಿದೆ.

 

ಮಾಜಿ ಸಚಿವ ಯು. ಟಿ. ಖಾದರ್ ರವರನ್ನು ಅನುಮಾನಾಸ್ಪದ ರೀತಿಯಲ್ಲಿ ಹಿಂಬಾಲಿಸಿದ ಯುವಕರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯಲಿದೆ.

 

 ಇದನ್ನು ಓದಿ: ಮಾಜಿ ಸಚಿವ ಯು ಟಿ ಖಾದರ್ ಗೆ ಕೊಲೆಯತ್ನ ನಡೆಯಿತ?- ಬೈಕ್ ನಲ್ಲಿ ಹಿಂಬಾಲಿಸಿ ಬಂದವರು ಯಾರು? 

 

 ನಾಳೆ ಬೆಳಿಗ್ಗೆ 10.30 ಕ್ಕೆ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನ ಕಟ್ಟಡದ ಎದುರುಗಡೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಳಿಕ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99