-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಅದಾನಿ ಸಂಸ್ಥೆಯವರು ಏರ್ ಪೋರ್ಟ್ ನಲ್ಲಿ ಹೀಗೆ ಮಾಡದಿದ್ರೆ ಮಸಿ ಬಳಿತಾರಂತೆ ಕಾಂಗ್ರೆಸಿಗರು: ಐವನ್ ಕೊಟ್ರು ಎಚ್ಚರಿಕೆ (video)

ಅದಾನಿ ಸಂಸ್ಥೆಯವರು ಏರ್ ಪೋರ್ಟ್ ನಲ್ಲಿ ಹೀಗೆ ಮಾಡದಿದ್ರೆ ಮಸಿ ಬಳಿತಾರಂತೆ ಕಾಂಗ್ರೆಸಿಗರು: ಐವನ್ ಕೊಟ್ರು ಎಚ್ಚರಿಕೆ (video)



ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಗುತ್ತಿಗೆ ಪಡೆದುಕೊಂಡ ಅದಾನಿ ಸಂಸ್ಥೆಯವರು ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಸಂಸ್ಥೆಯ ಹೆಸರನ್ನು ಸೇರಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ವಿಚಾರದಲ್ಲಿ ಇಂದು ಮಂಗಳೂರಿನಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರು ಅದಾನಿ ಹೆಸರಿಗೆ ಮಸಿ ಬಳಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಏರ್ ಪೋರ್ಟ್ ಗೆ ಅದಾನಿ ಸಂಸ್ಥೆಯ ಹೆಸರಿಟ್ಟಿರುವುದು ಕಾನೂನುಬಾಹಿರ. ಈ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಕೂಡ ಏರ್ ಪೋರ್ಟ್ ಅಥಾರಿಟಿ ಹೇಳಿದೆ. ಇನ್ನೊಂದು ವಾರದಲ್ಲಿ ಮಂಗಳೂರು ಏರ್ ಪೋರ್ಟ್ ನಲ್ಲಿರುವ ಅದಾನಿ ಹೆಸರನ್ನು ತೆಗೆಯದಿದ್ದರೆ ಅದಕ್ಕೆ ಮಸಿ ಬಳಿಯುವುದಾಗಿ ಎಚ್ಚರಿಸಿದ್ದಾರೆ.







Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99