ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ರಹೀಂ ಉಚ್ಚಿಲ್ ಮೇಲೆ ಮಾರಾಣಾಂತಿಕ ಹಲ್ಲೆ ನಡೆಯಿತ? - ಈ ಆಡಿಯೋ ಕ್ಲಿಪ್ ನಲ್ಲಿದೆ ಸತ್ಯಾಂಶ (video)



ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂಬ ವದಂತಿಯ ಕುರಿತು ಸ್ವತ ರಹೀಮ್ ಉಚ್ಚಿಲ್ ರವರು ಆಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

 ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ  ಸುಳ್ಳು ಸುದ್ದಿಯ ಹಿನ್ನೆಲೆಯಲ್ಲಿ ಅವರು ಈ   ಸ್ಪಷ್ಟನೆ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಎಂಬುದನ್ನು ವಿಡಿಯೋ ದಲ್ಲಿ ನೋಡಿ


ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW