-->

ಮಂಗಳೂರು; ಕರಾವಳಿಗೆ ತೌಕ್ತೆ ಚಂಡಮಾರುತ ಭೀತಿ- ಮೀನುಗಾರರಿಗೆ ದಡಕ್ಕೆ ತೆರಳಲು ಸೂಚನೆ ( video)

ಮಂಗಳೂರು; ಕರಾವಳಿಗೆ ತೌಕ್ತೆ ಚಂಡಮಾರುತ ಭೀತಿ- ಮೀನುಗಾರರಿಗೆ ದಡಕ್ಕೆ ತೆರಳಲು ಸೂಚನೆ ( video)

ಮಂಗಳೂರು;  ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಸೃಷ್ಟಿಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದ್ದು  ಸಮುದ್ರ ತೀರದಲ್ಲಿ ಭೀತಿ ಸೃಷ್ಟಿಯಾಗಿದೆ.





ತೌಕ್ತೆ ಚಂಡಮಾರುತ ದ ಪ್ರಭಾವದಿಂದಾಗಿ ಕರ್ನಾಟಕ, ಗೋವ, ಮಹಾರಾಷ್ಟ್ರ, ಗುಜರಾತ್ ಗಳಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ಯನ್ನು ಹವಾಮಾನ ಇಲಾಖೆ ನೀಡಿದೆ.  ಈ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರಿಗೆ
ಇಂಡಿಯನ್ ಕೋಸ್ಟ್ ಗಾರ್ಡ್  ದಡಕ್ಕೆ ತೆರಳುವಂತೆ ಸೂಚಿಸಿದೆ. ಚಂಡಮಾರುತ ಪ್ರಭಾವದಿಂದಾಗಿ ಮಂಗಳೂರಿನಲ್ಲಿ ಬುಧವಾರ ರಾತ್ರಿ ಗಾಳಿ ಮಳೆ ಸಿಡಿಲು ಪ್ರಾರಂಭವಾಗಿದೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99