ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಭೆ ನಡೆಸಿ ಹೊಸ ಆದೇಶ ಮಾಡಿದೆ.
ಅದರಂತೆ ಇಂದಿನಿಂದ ಕೊರೊನಾ ಕರ್ಫ್ಯೂ ವನ್ನು ಬಿಗಿಯಾಗಿ ಮಾಡಲು ನಿರ್ಧರಿಸಿದೆ. ಅದೇ ರೀತಿ ನಾಳೆಯಿಂದಲೇ ವೀಕೆಂಡ್ ಕರ್ಪ್ಯೂ ಕೂಡ ಜಾರಿಯಾಗಲಿದೆ. ಈ ಬಗ್ಗೆ ಜಿಲ್ಲಾಡಳಿತದ ಆದೇಶ ಈ ಕೆಳಗಿನಂತಿದೆ.