-->

ಮಂಗಳೂರು; ದ.ಕ ಜಿಲ್ಲೆಯಲ್ಲಿ  ಇಂದಿನಿಂದ ಕಠಿಣ ಕರ್ಪ್ಯೂ, ವೀಕೆಂಡ್ ಕರ್ಫ್ಯೂ; ಡಿ ಸಿ ಆದೇಶ ಪತ್ರದಲ್ಲಿ ಏನಿದೆ ಗೊತ್ತಾ?

ಮಂಗಳೂರು; ದ.ಕ ಜಿಲ್ಲೆಯಲ್ಲಿ ಇಂದಿನಿಂದ ಕಠಿಣ ಕರ್ಪ್ಯೂ, ವೀಕೆಂಡ್ ಕರ್ಫ್ಯೂ; ಡಿ ಸಿ ಆದೇಶ ಪತ್ರದಲ್ಲಿ ಏನಿದೆ ಗೊತ್ತಾ?

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾಡಳಿತ ಸಭೆ ನಡೆಸಿ ಹೊಸ  ಆದೇಶ ಮಾಡಿದೆ.
ಅದರಂತೆ ಇಂದಿನಿಂದ ಕೊರೊನಾ ಕರ್ಫ್ಯೂ ವನ್ನು ಬಿಗಿಯಾಗಿ ಮಾಡಲು ನಿರ್ಧರಿಸಿದೆ. ಅದೇ ರೀತಿ ನಾಳೆಯಿಂದಲೇ ವೀಕೆಂಡ್ ಕರ್ಪ್ಯೂ ಕೂಡ ಜಾರಿಯಾಗಲಿದೆ. ಈ ಬಗ್ಗೆ ಜಿಲ್ಲಾಡಳಿತದ ಆದೇಶ ಈ ಕೆಳಗಿನಂತಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99