-->

ನಟ ದರ್ಶನ್ ಮನವಿಗೆ ಸ್ಪಂದಿಸಿದ ರಿಯಲ್ ಸ್ಟಾರ್ ಉಪ್ಪಿ !!

ನಟ ದರ್ಶನ್ ಮನವಿಗೆ ಸ್ಪಂದಿಸಿದ ರಿಯಲ್ ಸ್ಟಾರ್ ಉಪ್ಪಿ !!

 
ಬೆಂಗಳೂರು: ರಿಯಲ್​ ಸ್ಟಾರ್​’ ಉಪೇಂದ್ರ ಅವರು ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್​ ಆನೆಯನ್ನು ದತ್ತು ಪಡೆದಿದ್ದಾರೆ. 

 ಮೃಗಾಲಯಗಳಲ್ಲಿ ಪ್ರಾಣಿಗಳನ್ನು ದತ್ತು ಪಡೆದು ಅವುಗಳ ಉಳಿವಿಗೆ ಸಹಕರಿಸಿ ಎಂದು “ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಮಾಡಿದ ಮನವಿಗೆ ಆಸಕ್ತರು, ಅಭಿಮಾನಿಗಳಷ್ಟೇ ಅಲ್ಲದೆ, ಚಿತ್ರರಂಗದ ಮಂದಿಯೂ ದರ್ಶನ್​ ಮನವಿಯನ್ನು “ಚಾಲೆಂಜ್​’ ರೀತಿಯಲ್ಲಿ ಸ್ವೀಕರಿಸಿ ಪ್ರಾಣಿ, ಪಗಳನ್ನು ದತ್ತು ಪಡೆದಿದ್ದಾರೆ. 

 ದರ್ಶನ್​ ಮನವಿಗೆ ಸ್ಪಂದಿಸಿ ರಿಯಲ್ ಸ್ಟಾರ್ ಉಪೇಂದ್ರ ಅವರು ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್​ ಆನೆಯನ್ನು ದತ್ತು ಪಡೆದಿದ್ದೇನೆ. ಈ ಮೂಲಕ ಅವರ ಅತ್ಯುತ್ತಮ ಉದ್ದೇಶಕ್ಕೆ ಕೈ ಜೋಡಿಸಿದ್ದೇನೆ’ ಎಂದು ಉಪೇಂದ್ರ ಹೇಳಿಕೊಂಡಿದ್ದಾರೆ ಇನ್ನೂ ಹಲವು ಕಲಾವಿದರೂ ದರ್ಶನ್ ಮನವಿಗೆ ಸ್ಪಂದಿಸಿದ್ದಾರೆ.  

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99