-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಯುವತಿಯರ ಮುಂದೆ ಬೆತ್ತಲಾದ ವ್ಯಕ್ತಿ- ಮಕ್ಕಳಿಂದ ನಡೆಯಿತು ದಾಂಧಲೆ!

ಯುವತಿಯರ ಮುಂದೆ ಬೆತ್ತಲಾದ ವ್ಯಕ್ತಿ- ಮಕ್ಕಳಿಂದ ನಡೆಯಿತು ದಾಂಧಲೆ!

ಚಾಮರಾಜನಗರ : ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ‌ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ವಿಡಿಯೋ ಮಾಡಿ ಪೊಲೀಸರಿಗೆ ಕೊಟ್ಟವರ ಮೇಲೆ, ಆತನ ಮಕ್ಕಳು ಹಲ್ಲೆ ನಡೆಸಿರುವ ಘಟನೆ  ನಡೆದಿದೆ.

ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂಬಾತ ಕುಡಿದು ಮಹಿಳೆಯ ಮುಂದೆ ಅಸಭ್ಯವಾಗಿ ವರ್ತಿಸಿದ್ದ. ಈತನ ರಂಪಾಟವನ್ನು ವಿಡಿಯೋ ಮಾಡಿದ ಸ್ಥಳೀಯರು ಪೊಲೀಸರಿಗೆ ಕೊಟ್ಟಿದ್ದು. ಇದರಿಂದ ಕೋಪಗೊಂಡ ಆತನ ಮಕ್ಕಳಾದ ಮಹೇಂದ್ರ ಮತ್ತು ಸಂತೋಷ್ ಎಂಬವರು, ಇಂದು ಮೂವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ದಾಂಧಲೆ ನಡೆಸಿದ್ದಾರೆ‌.

ಅಸಭ್ಯವಾಗಿ ವರ್ತಿಸಿದ ತಾಂಡವಮೂರ್ತಿ ಮತ್ತು ಹಲ್ಲೆ ನಡೆಸಿದ ಆತನ ಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99