-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಕ್ಕಳನ್ನು ಬಿಟ್ಟು ಭಾವನೊಂದಿಗೆ ಪರಾರಿಯಾದ ಕಿರಾತಕಿ...ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?

ಮಕ್ಕಳನ್ನು ಬಿಟ್ಟು ಭಾವನೊಂದಿಗೆ ಪರಾರಿಯಾದ ಕಿರಾತಕಿ...ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?

ಎರವಿಪುರಂ(ಕೊಲ್ಲಂ): ಮಕ್ಕಳನ್ನು ಬಿಟ್ಟು ಆಕೆಯ ಸಹೋದರಿಯ ಗಂಡನ ಜೊತೆ ಪರಾರಿಯಾಗಿದ್ದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. 

ಕೊಲ್ಲಂನ ಮುಂಡಕ್ಕಲ್​ ನಿವಾಸಿ ಐಶ್ವರ್ಯಾ (28) ಮತ್ತು ಆಕೆಯ ಸಹೋದರಿಯ ಗಂಡ ಸಂಜಿತ್​ (36) ಎಂಬಾತನನ್ನು ಮದುರೈನಲ್ಲಿ ಬಂಧಿಸಲಾಗಿದೆ. ಸಂಜಿತ್​ಗೆ ಇಬ್ಬರು ಮಕ್ಕಳಿದ್ದು, ಐಶ್ವರ್ಯಾಗೆ ಒಂದು ಮಗುವಿದೆ. 

ಐಶ್ವರ್ಯಾ ನಾಪತ್ತೆಯಾದ ಬೆನ್ನಲ್ಲೇ ಆಕೆಯ ಪತಿ ಎರವಿಪುರಂ ಪೊಲೀಸ್​ ಠಾಣೆಯಲ್ಲಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಬ್ಬರು ನಕಲಿ ಹೆಸರಿನಲ್ಲಿ ಟಿಕೆಟ್​ ಪಡೆದ ಮದುರೈಗೆ ಪ್ರಯಾಣ ಬೆಳೆಸಿದ್ದರು. ರೈಲ್ವೇ ಪೊಲೀಸರು ಇಬ್ಬರ ಫೋಟೋಗಳನ್ನು ಕಳುಹಿಸಿದ ಬಳಿಕ ಐಶ್ವರ್ಯಾ ಮತ್ತು ಸಂಜಿತ್​ ಸಿಕ್ಕಿಬಿದ್ದಿದ್ದಾರೆ. ಇವರಿಬ್ಬರನ್ನು ಎರವಿಪುರಂ ಠಾಣೆಗೆ ಕರೆದೊಯ್ದು ಒಪ್ಪಿಸಲಾಗಿದೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99