ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

Mangalore:ದ. ಕ ಜಿಲ್ಲೆಯಲ್ಲಿ ಮತ್ತೆ‌ 7 ದಿನ ಲಾಕ್ ಡೌನ್ ಮುಂದುವರಿಕೆ- ಸಚಿವ ಕೋಟ (Video)


ಮಂಗಳೂರು: ಕೊರೊನಾ ಲಾಕ್ ಡೌನ್ ರಾಜ್ಯಾದ್ಯಂತ  ಜೂನ್ 14 ಕ್ಕೆ ಕೊನೆಗೊಳ್ಳಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.




ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಅವರು  ಕೆಲ ಕೈಗಾರಿಕೆಗಳಿಗೆ ಹೊರತು ಪಡಿಸಿ ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಇರುತ್ತದೆ.ಇದಕ್ಕೆ ಸಿಎಂ ಒಪ್ಪಿದ್ದಾರೆ ಎಂದರು.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW