ಶಿವಪುತ್ರ ಪಗಡೆ (23) ಎಂಬ ಯುವಕನನ್ನು ಜೂನ್ 19ರಂದು ಬೊಲೆರೋ ವಾಹನದಲ್ಲಿ ಅಪಹರಿಸಿ, ಕಲಬುರಗಿ ನಗರದ ಹೊರವಲಯದ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆತನ ಎರಡೂ ಕೈಗಳನ್ನು ಕಟ್ಟಿ, ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಜಜ್ಜಿ ಕೊಲೆ ಮಾಡಿದ್ದರು. ಆ ಬಳಿಕ ಮೈಮೇಲೆ ಪೆಟ್ರೋಲ್ ಸುರಿದು ಭೀಕರವಾಗಿ ಹತ್ಯೆ ಮಾಡಿದ್ದರು.
ಹೆಂಡತಿಯನ್ನು ಚುಡಾಯಿಸಿದ ಯುವಕನ ಮೇಲೆ ಪೆಟ್ರೋಲ್ ಸುರಿದು ಹತ್ಯೆ....
ಕಲಬುರಗಿ: ಹೆಂಡತಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಯುವಕನೋರ್ವನ ಕೈ ಕಟ್ಟಿ, ಮುಖದ ಮೇಲೆ ಕಲ್ಲು ಎತ್ತಿ ಹಾಕಿ, ಮೈಮೇಲೆ ಪೆಟ್ರೋಲ್ ಸುರಿದು ಭೀಕರವಾಗಿ ಆತನನ್ನು ಕೊಲೆ ಮಾಡಿದ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಟ್ಯಾಗ್ಗಳು:
STATE