ಶಿವಪುತ್ರ ಪಗಡೆ (23) ಎಂಬ ಯುವಕನನ್ನು ಜೂನ್ 19ರಂದು ಬೊಲೆರೋ ವಾಹನದಲ್ಲಿ ಅಪಹರಿಸಿ, ಕಲಬುರಗಿ ನಗರದ ಹೊರವಲಯದ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆತನ ಎರಡೂ ಕೈಗಳನ್ನು ಕಟ್ಟಿ, ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಜಜ್ಜಿ ಕೊಲೆ ಮಾಡಿದ್ದರು. ಆ ಬಳಿಕ ಮೈಮೇಲೆ ಪೆಟ್ರೋಲ್ ಸುರಿದು ಭೀಕರವಾಗಿ ಹತ್ಯೆ ಮಾಡಿದ್ದರು.