-->

ಗೋರಂಟಿ ಮಾಸುವ ಮುನ್ನವೇ ಮದುಮಗಳು ಮಸಣಕ್ಕೆ...!!

ಗೋರಂಟಿ ಮಾಸುವ ಮುನ್ನವೇ ಮದುಮಗಳು ಮಸಣಕ್ಕೆ...!!


ವಿಜಯಪುರ :  ಚಾಲಕನ ನಿರ್ಲಕ್ಷ್ಯದಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮದುಮಗಳು ಮೃತಪಟ್ಟಿದ್ದು, ಮದುಮಗ ಸೇರಿ ಏಳು ಜನರಿಗೆ ಗಂಭೀರವಾಗಿ ಗಾಯಗಳಾಗಿವೆ.

 ಸಿಂದಗಿ ತಾಲೂಕಿನ ಬಿ ಕೆ ಯಲಗಲ್ಲ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.ಮೃತಳನ್ನು ರಾಣಿ ಎಂದು ಗುರುತಿಸಲಾಗಿದೆ. ನಿನ್ನೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನೂರ ದೇಗುಲಕ್ಕೆ ಹೊರಟಿದ್ದರು. ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಕುರಿತು ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರೀಕ್ಷಿಸಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99