-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತವರು ಮನೆ ಸೇರಿದ ಪತ್ನಿ..ನಿರಂತರ ಕರೆಮಾಡಿ ಕಾಟ ಕೊಡುತ್ತಿದ್ದ ಪತಿ.. ಮುಂದಾಗಿದ್ದು ಏನು ಗೊತ್ತಾ..??

ತವರು ಮನೆ ಸೇರಿದ ಪತ್ನಿ..ನಿರಂತರ ಕರೆಮಾಡಿ ಕಾಟ ಕೊಡುತ್ತಿದ್ದ ಪತಿ.. ಮುಂದಾಗಿದ್ದು ಏನು ಗೊತ್ತಾ..??

ಮೈಸೂರು: ಗಂಡನ ಕಿರುಕುಳ ಸಹಿಸಲಾಗದೆ ತವರು ಮನೆಗೆ ಹೋಗಿದ್ದ ಯುವತಿ ಸಾವನ್ನಪ್ಪಿದ್ದಾಳೆ.

 ಸೌಮ್ಯಾ(26) ಮೃತ ದುರ್ದೈವಿ. ಸೌಮ್ಯಾಗೆ ಮೂರು ವರ್ಷದ ಹಿಂದೆ ಗೌತಮ್ ಎಂಬಾತನ ಜತೆ ವಿವಾಹವಾಗಿತ್ತು.  ಮದುವೆ ಆದಾಗಿನಿಂದ ವರದಕ್ಷಿಣೆ ತರುವಂತೆ ಸೌಮ್ಯಾಗೆ ಗಂಡ ಮತ್ತು ಆತನ ಮನೆಯವರು ಕಿರುಕುಳ ಕೊಡುತ್ತಿದ್ದು, ಇದನ್ನು ಸಹಿಸಲಾಗದೆ ಸೌಮ್ಯಾ 6 ತಿಂಗಳ ಹಿಂದೆಯೇ ತವರು ಮನೆ ಸೇರಿದ್ದರೂ ಆಕೆಯ ಗಂಡ ಪದೇ ಪದೇ ಕರೆ ಮಾಡಿ ಹಣ ತರುವಂತೆ ಪೀಡಿಸುತ್ತಿದ್ದ.

ಇದೀಗ ಸೌಮ್ಯ ತವರು ಮನೆಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗಂಡ ಮತ್ತು ಅತ್ತೆ ಕಿರುಕುಳ ಸಹಿಸಲಾಗದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಆರೋಪಿಸಿದ್ದಾರೆ. ನಂಜನಗೂಡಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99