ಸುದ್ದಿಗಳು
ಲೋಡ್ ಆಗುತ್ತಿದೆ...

ಪ್ರೀತ್ಸೆ ಅಂತ ಪ್ರಾಣ ತಿನ್ನುತ್ತಿದ್ದ ಪ್ರೇಮಿ...ಆಕೆ ಗರ್ಭಿಣಿ ಯಾಗುತ್ತಿದ್ದಂತೆ ಪರಾರಿ..

ಮೈಸೂರು:  ಯುವಕನೋರ್ವ ಪ್ರೀತ್ಸೆ ಪ್ರೀತ್ಸೆ ಅಂತಾ ಅಪ್ರಾಪ್ತೆ ಹಿಂದೆ ಬಿದ್ದ ಆಕೆ ಗರ್ಭಿಣಿಯಾಗುತ್ತಿದ್ದಂತೆ ನಾಪತ್ತೆಯಾಗಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿ ನಿವಾಸಿ ಸುರೇಶ್ ಎಂಬಾತ ಅಪ್ರಾಪ್ತೆಯೊಂದಿಗೆ ಪ್ರೀತಿಯ ನಾಟಕವಾಡಿ ಆಕೆಯನ್ನು ಗರ್ಭಿಣಿ ಮಾಡಿದ್ದಾನೆ. ಈ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ‌ ಎನ್ನಲಾಗ್ತಿದೆ.

ಬಾಲಕಿಯು ನಡೆದ ಘಟನೆಯನ್ನು ತನ್ನ ತಾಯಿಯೊಂದಿಗೆ ಹೇಳಿಕೊಂಡಿದ್ದಾಳೆ. ನಂತರ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಅವರು ಪ್ರಕರಣ ದಾಖಲಿಸುತ್ತಿದ್ದಂತೆ, ಯುವಕ ಸುರೇಶ್​ ನಾಪತ್ತೆ ಆಗಿದ್ದಾನೆ.
ಸುದ್ದಿ ಹಂಚಿಕೊಳ್ಳಿ:
ಇತ್ತೀಚಿನ ಸುದ್ದಿಗಳು
×

WhatsApp Channel

ಬ್ರೇಕಿಂಗ್ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

JOIN NOW