-->

ವರ್ಷಗಳ ಬಳಿಕ ವಾಟ್ಸಪ್ ಗ್ರೂಪ್ ನಲ್ಲಿ ಒಂದಾದ ಹೈಸ್ಕೂಲ್ ಲವರ್ಸ್... ಇವ್ರ ಲವ್ವಿಡವ್ವಿಗೆ ಬಲಿಯಾಗಿದ್ದು ಬಡಪಾಯಿ ಜೀವ..!

ವರ್ಷಗಳ ಬಳಿಕ ವಾಟ್ಸಪ್ ಗ್ರೂಪ್ ನಲ್ಲಿ ಒಂದಾದ ಹೈಸ್ಕೂಲ್ ಲವರ್ಸ್... ಇವ್ರ ಲವ್ವಿಡವ್ವಿಗೆ ಬಲಿಯಾಗಿದ್ದು ಬಡಪಾಯಿ ಜೀವ..!

ವಿಶಾಖಪಟ್ಟಣಂ: ಎನ್​ಆರ್​ಐ ಸತೀಶ್​ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಸತೀಶ್​ ಪತ್ನಿ ರಮ್ಯಾ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. 

ರಮ್ಯಾ ಶಾಲಾ ದಿನಗಳಲ್ಲೇ ಭಾಷಾ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇತ್ತೀಚೆಗಷ್ಟೇ ಅವರಿಬ್ಬರು ವಾಟ್ಸ್​ಆ್ಯಪ್​ ಗ್ರೂಪ್​ ಮೂಲಕ ಮತ್ತೆ ಒಂದಾಗಿದ್ದರು. ನಂತರ ದೈಹಿಕ ಸಂಪರ್ಕವೂ ಮುಂದುವರಿದಿದೆ. ಇಬ್ಬರು ಓಡಿ ಹೋಗುವ ಸಂಚು ರೂಪಿಸಿದ್ದರು. ಗಂಡನನ್ನು ಕೊಲೆ ಮಾಡಿದರೆ ಪ್ರಿಯಕರನ ಜತೆ ಆರಾಮಾಗಿ ಇರಬಹುದು ಎಂದು ಇಬ್ಬರು ಸೇರಿ ಸತೀಶ್​ ಕೊಲೆಗೆ ಸಂಚು ರೂಪಿಸಿ, ಕಳೆದ ವಾರ ಕಬ್ಬಿಣದ ಸಲಾಕೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. 

ಸದ್ಯ ಸತೀಶ್​ ಪತ್ನಿ ರಮ್ಯಾ ಮತ್ತು ಭಾಷಾನನ್ನು ವಿಶಾಖಪಟ್ಟಣದ ಪೊಲೀಸರು ಬಂಧಿಸಿದ್ದಾರೆ. 

 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99