-->

ನಾಮಪತ್ರ ಸಲ್ಲಿಸುವಾಗ ನಡುರಸ್ತೆಯಲ್ಲೇ ಮಹಿಳೆಯ ಸೀರೆ ಎಳೆದು ವಿಕೃತಿ ಮೆರೆದ ದುಷ್ಟರು..

ನಾಮಪತ್ರ ಸಲ್ಲಿಸುವಾಗ ನಡುರಸ್ತೆಯಲ್ಲೇ ಮಹಿಳೆಯ ಸೀರೆ ಎಳೆದು ವಿಕೃತಿ ಮೆರೆದ ದುಷ್ಟರು..

 ನವದೆಹಲಿ: ಸ್ಥಳೀಯ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬಳ ಮೇಲೆ ಕೈ ಮಾಡಿ ಆಕೆಯ ಸೀರೆಯನ್ನು ಎಳೆದು ಮಾನಭಂಗಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಹಿಳೆಯ ಮೇಲೆ  ಅಖಿಲೇಶ್​ ಯಾದವ್​ ಅವರ ಸಮಾಜವಾದಿ ಪಾರ್ಟಿಯ ಬೆಂಬಲಿಗರೆಂದು ದಾಳಿ ನಡೆಸಿದ್ದಾರೆ  ಎನ್ನಲಾಗಿದೆ. ಬ್ಲಾಕ್​ ಪಂಚಾಯಿತಿ ಚುನಾವಣೆಗೆ ಅಭ್ಯರ್ಥಿಯೊಬ್ಬರ ಜತೆಗೆ ಆಕೆಯು ಸಹ ನಾಮಪತ್ರ ಸಲ್ಲಿಸಲು ಬಂದಿದ್ದಳು ಎಂದು ವರದಿಯಾಗಿದೆ. 

ಈ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 130 ಕಿ.ಮೀ ದೂರದಲ್ಲಿರುವ ಲಖಿಂಪುರ್​ ಖೇರಿಯಲ್ಲಿ ನಡೆದಿದೆ. 


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99