-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗಂಡನಿಗೆ ಹಣದಾಹ.. ಮಾವನಿಗೆ ಕಾಮದಾಹ.. ಪಾಪ ಈ ಯುವತಿಯ ನರಕ ಯಾತನೆ ಅಷ್ಟಿಷ್ಟಲ್ಲ...!!

ಗಂಡನಿಗೆ ಹಣದಾಹ.. ಮಾವನಿಗೆ ಕಾಮದಾಹ.. ಪಾಪ ಈ ಯುವತಿಯ ನರಕ ಯಾತನೆ ಅಷ್ಟಿಷ್ಟಲ್ಲ...!!

 

ಬೆಂಗಳೂರು: ತವರು ಮನೆಯಿಂದ ಹಣ ತರುವಂತೆ ಇತ್ತ ಪತಿ ಕಿರುಕುಳ ಕೊಡುತ್ತಿದ್ದಾನೆ. ಇತ್ತ ಮಾವ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ ಎಂದು 24 ವರ್ಷದ ಯುವತಿ ಬಸವನಗುಡಿ ಮಹಿಳಾ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 

ಗಂಡ ಹರೀಶ್(31) ಮತ್ತು ಈತನ ತಂದೆ ರಾಮಕೃಷ್ಣ(61) ವಿರುದ್ಧ ಎಫ್​ಐಆರ್ ದಾಖಲಾಗಿದೆ. 

ಕೋರಮಂಗಲ ನಿವಾಸಿ ಹರೀಶ್(31) 2016ರ ಏ.25ರಂದು ದೂರುದಾರ ಮಹಿಳೆಯನ್ನು ವಿವಾಹವಾಗಿದ್ದ. ನಂತರ ಮನೆಯಿಂದ 10 ಲಕ್ಷ ರೂಪಾಯಿ ತರುವಂತೆ ಗಂಡ ಕಿರುಕುಳ ಕೊಡುತ್ತಿದ್ದ. ಮಗ ಮನೆಯಲ್ಲಿ ಇಲ್ಲದ ವೇಳೆ ಮಾವ ರಾಮಕೃಷ್ಣ ಸೊಸೆ ಬಳಿ ಬಂದು, ನಿನಗೆ ಏನೇ ಸಹಾಯ ಬೇಕಾದರೂ ಮಾಡುತ್ತೇನೆ. ನನ್ನ ಆಸೆಗಳನ್ನು ತೀರಿಸಬೇಕು ಎಂದು ಒತ್ತಾಯ ಮಾಡುತ್ತಿದ್ದ. ಸ್ನಾನ ಮಾಡುವ ಸಮಯದಲ್ಲಿ ಬಲವಂತವಾಗಿ ಬಾಗಿಲು ತೆಗೆಸುವುದು, ಬಾಗಿಲು ತೆಗೆಯದಿದ್ದಾಗ ಕಿಟಕಿಯಲ್ಲಿ ಇಣುಕಿ ನೋಡಿ ಕಿರುಕುಳ ಕೊಡುತ್ತಿದ್ದ. ಎಂದು ದೂರಿನಲ್ಲಿ ವಿವರಿಸಲಾಗಿದೆ. 


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99