-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
MANGALORE-  ಬೀಡಿ ಕೊಂಡೊಯ್ಯುತ್ತಿದ್ದ ವೇಳೆ ನಡೆದ ದುರ್ಘಟನೆ- ರೈಲ್ವೆ ಹಳಿಯಲ್ಲಿ ಎಡವಿ ಬಿದ್ದ ಜೊತೆಗಾರ್ತಿಯನ್ನು ಎತ್ತಲು ಹೋದಾಗ ಯಮನಾಗಿ ಬಂದ ರೈಲು- ಇಬ್ಬರು ಸಾವು

MANGALORE- ಬೀಡಿ ಕೊಂಡೊಯ್ಯುತ್ತಿದ್ದ ವೇಳೆ ನಡೆದ ದುರ್ಘಟನೆ- ರೈಲ್ವೆ ಹಳಿಯಲ್ಲಿ ಎಡವಿ ಬಿದ್ದ ಜೊತೆಗಾರ್ತಿಯನ್ನು ಎತ್ತಲು ಹೋದಾಗ ಯಮನಾಗಿ ಬಂದ ರೈಲು- ಇಬ್ಬರು ಸಾವು


 

MANAGALORE RAILWAY ACCIDENT -TWO WOMEN DEATH

ಮಂಗಳೂರು: ಮಂಗಳೂರಿನಲ್ಲಿ ಬೀಡಿ ಕೊಂಡೊಯ್ಯುತ್ತಿದ್ದ ಇಬ್ಬರು ಮಹಿಳೆಯರು ಮಂಗಳೂರಿನಿಂದ ಕೇರಳಕ್ಕೆ ಹೋಗುವ ರೈಲಿಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ..

 

ಮಂಗಳೂರು ಮಹಾಕಾಳಿಪಡ್ಪು ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ.  ಮಂಗಳೂರಿನ ಜೆಪ್ಪು ಕಡು್ಪಾಡಿಯ ಮಹಿಳೆಯರಿಬ್ಬರು ಬೀಡಿಯನ್ನು ಬ್ರಾಂಚ್ ಗೆ ಕೊಂಡೊಯ್ಯುತ್ತಿದ್ದರು. ಈ ವೇಳೆ ರೈಲ್ವೆ ಹಳಿ ದಾಟಬೇಕಿದ್ದು ಹಳಿ ದಾಟುವಾಗ ಮಹಿಳೆಯೊಬ್ಬರು ಎಡವಿ ಬಿದ್ದಿದ್ದಾರೆ. ಜೊತೆಗಾರ್ತಿ ಮಹಿಳೆ ಬಿದ್ದದನ್ನು ಕಂಡ ಮತ್ತೋರ್ವಾಕೆ ಆಕೆಯನ್ನು ಮೇಲೆತ್ತಲು ನೋಡಿದ್ದಾರೆ. ಈ ವೇಳೆ ಮಂಗಳೂರು ಜಂಕ್ಷನ್ ನಿಂದ ಕೇರಳ ಕಡೆಗೆ ಹೋಗುತ್ತಿದ್ದ ರೈಲು ಢಿಕ್ಕಿ ಹೊಡೆದಿದೆ.  ಇಬ್ಬರ ಮೇಲೆ ರೈಲು ಹರಿದಿದ್ದು ಇಬ್ಬರು ಸ್ಥಳದಲ್ಲಿಯೆ ಕೊನೆಯುಸಿರೆಳಿದ್ದಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99