ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ದಕ್ಷಿಣ ಕನ್ನಡದಲ್ಲಿ ವ್ಯಕ್ತಿಯ ಕೊಲೆ!


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ  ರೆಖ್ಯ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.

 ದೇವಸ್ಯ ನಿವಾಸಿ ಶಾಂತಪ್ಪ ಗೌಡ (40 ವ) ಹತ್ಯೆಯಾದವರು. Lic  ಪ್ರತಿನಿಧಿಯಾಗಿರುವ ಇವರು   ಕೃಷಿಕರು ಕೂಡ ಆಗಿದ್ದಾರೆ. ಇವರನ್ನು ಕೊಲೆಗೈದಿರುವ ಘಟನೆ ಗುರುವಾರ (ಜ.13) ದಂದು ಬೆಳಿಗ್ಗೆ 10 ಗಂಟೆಗೆ ನಡೆದಿದೆ.




ಜಮೀನು ಕುರಿತಾದ ವಿವಾದಕ್ಕೆ  ಸಂಬಂಧಿಸಿದಂತೆ ಈ ಹತ್ಯೆ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ.  ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW