ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ನೀವು ಹೊರ ರಾಜ್ಯದವರಾ? ಹಾಗಾದರೆ ಕರ್ನಾಟಕ್ಕೆ ಬರುವಾಗ ಗಮನಿಸಿ: ರಾಜ್ಯಸರಕಾರ ಹೊರಡಿಸಿದೆ ಹೊಸ ಸುತ್ತೋಲೆ

ಬೆಂಗಳೂರು: ಕೋವಿಡ್‌ನ ಬದಲಾದ ಸನ್ನಿವೇಶದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದ್ದು, ಕೇರಳ ಹಾಗೂ ಗೋವಾದಿಂದ ಕರ್ನಾಟಕಕ್ಕೆ ಆಗಮಿಸುವವರು ಇನ್ನು RT-PCR ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಬೇಕಾಗಿಲ್ಲ. 
ಆದರೆ ಎರಡು ಡೋಸ್ ವ್ಯಾಕ್ಸಿನೇಷನ್‌ ನ ಸರ್ಟಿಫಿಕೇಟ್ ಮಾತ್ರ ಕಡ್ಡಾಯವಾಗಿ ಇರತಕ್ಕದ್ದು ಎಂದು ಸರಕಾರ‌ ಆದೇಶದಲ್ಲಿ ತಿಳಿಸಿದೆ.

ಹೊಸ ಆದೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಇರುವ ಎಲ್ಲಾ ಚೆಕ್‌ಪೋಸ್ಟ್‌ಗಳನ್ನು ತೆರವುಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW