-->

ಸೋಮೇಶ್ವರ ಬೀಚಿನಲ್ಲಿ ಈಜಾಡುವ ವೇಳೆ ಸಮುದ್ರದಲ್ಲಿ ಮುಳುಗಿ 23 ವರ್ಷದ ಯುವಕ ಸಾವು

ಸೋಮೇಶ್ವರ ಬೀಚಿನಲ್ಲಿ ಈಜಾಡುವ ವೇಳೆ ಸಮುದ್ರದಲ್ಲಿ ಮುಳುಗಿ 23 ವರ್ಷದ ಯುವಕ ಸಾವು


ಸಮುದ್ರದಲ್ಲಿ ಮುಳುಗಿ ಯುವಕನೊಬ್ಬ ಸಾವನ್ಪದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. 


ಬವಳಾಡಿಯ ಶಶಿಧರ್ ದೇವಾಡಿಗ ( 23 ) ಮ್ರತಪಟ್ಟ ಯುವಕ. ಶಶಿಧರ್ ದೇವಾಡಿಗ ನಾಲ್ವರು ಸ್ನೇಹಿತರ ಜೊತೆಗೆ ಬೈಂದೂರಿನ ಸೋಮೇಶ್ವರ ಬೀಚ್‌ಗೆ ಈಜಲು ತೆರಳಿದ್ದು,  ಸಮುದ್ರದಲ್ಲಿ ಈಜಾಡುತ್ತಾ ಆಳಕ್ಕೆ ತೆರಳಿದ್ದಾರೆ. 

ಈ ವೇಳೆ ಅಲೆಯ ರಭಸಕ್ಕೆ ಸಿಲುಕಿ  ಅಪಾಯಕ್ಕೆ ಸಿಲುಕಿದರು. ಕೂಡಲೇ ಸ್ಥಳೀಯರು ನಾಲ್ವರನ್ನು ರಕ್ಷಿಸಿದ್ದು, ಶಶಿಧರ್ ಮುಳುಗಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ವ್ರತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಬೈಂದೂರು ಠಾಣೆಯಲ್ಲಿ ದಾಖಲಾಗಿದೆ..



Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99