-->

ಶಿವಮೊಗ್ಗ: ಮೃತ ಹರ್ಷ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡುತ್ತಾ?- ಗೃಹ ಸಚಿವರ ಮಾತು ಕೇಳಿ

ಶಿವಮೊಗ್ಗ: ಮೃತ ಹರ್ಷ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡುತ್ತಾ?- ಗೃಹ ಸಚಿವರ ಮಾತು ಕೇಳಿ

ಬೆಂಗಳೂರು: ಶಿವಮೊಗ್ಗ ದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಸಂಘಪರಿವಾರದ ಕಾರ್ಯಕರ್ತ ಹರ್ಷ ಕುಟುಂಬದಲ್ಲಿ ಯಾರಿಗಾದರೂ ಒಬ್ಬರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಬೇಕೆಂದು ಒತ್ತಾಯಗಳು ಕೇಳಿಬಂದಿದ್ದವು.
ಈ ಒತ್ತಾಯಕ್ಕೆ ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಯಿಸಿದ್ದು, ನಾವು ಹರ್ಷ ತಾಯಿಯ ಆಸೆಯಂತೆ ಆತನ ಸಾವಿಗೆ ನ್ಯಾಯ ದೊರಕಿಸಲಿದ್ದೇವೆ.

ಕಾಂಗ್ರೆಸ್‍ನವರ ಕಾಲದಲ್ಲಿ ಮೃತಪಟ್ಟವರಿಗೆಲ್ಲಾ  ಟಿಕೆಟ್ ಕೊಟ್ಟಿದ್ದಾರಾ?. ಕಾಂಗ್ರೆಸ್ ಆಧಾರ ರಹಿತ ಟೀಕೆ ಮಾಡುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99