-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Udupi- ಮೆಡಿಕಲ್ ಶಾಪಿನ ಮಾಲಕ ವಾಮನ್ ನಾಯಕ ರಸ್ತೆ ಅಪಘಾತದಲ್ಲಿ ಸಾವು!

Udupi- ಮೆಡಿಕಲ್ ಶಾಪಿನ ಮಾಲಕ ವಾಮನ್ ನಾಯಕ ರಸ್ತೆ ಅಪಘಾತದಲ್ಲಿ ಸಾವು!


ಉಡುಪಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪರ್ಕಳದ ಮೆಡಿಕಲ್ ಶಾಪ್ ಮಾಲಕ ವಾಮನ ನಾಯಕ್ ಸಾವನ್ನಪ್ಪಿದ್ದಾರೆ.

ವಾಮನ ನಾಯಕ್ ಅವರು ಬೆಳಿಗ್ಗೆ  ಮಗನನ್ನು ಉಡುಪಿಯಲ್ಲಿ ಬಿಟ್ಟು ಬೈಕ್ ನಲ್ಲಿ ಪರ್ಕಳದ ತಮ್ಮ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ, ವೇಗವಾಗಿ ವಿದ್ಯಾರ್ಥಿನಿಯೊಬ್ಬಳು ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದೆ.
 ತತ್ ಕ್ಷಣ ಅವರನ್ನು ಉಡುಪಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 

ಮೃತರು ಪತ್ನಿ, ಓರ್ವ ಮಗ, ಮಗಳನ್ನು ಅಗಲಿದ್ದಾರೆ. ಮೃತರ ಉತ್ತಮ ಭಜನೆ ಭಕ್ತಿಗೀತೆ, ಹಾಗೂ ಸಂಗೀತದ ಪರಿಕರಗಳನ್ನು ನುಡಿಸುತ್ತಿದ್ದರು, ಹಾಡುಗಾರಿಯಿಂದ ಉಡುಪಿಯ ಸುತ್ತಮುತ್ತ ಧಾರ್ಮಿಕ ಕಾರ್ಯಕ್ರಮಗಳಿಗೆ ಹಾಡುಗಾರಿಕೆಯ ಮೂಲಕ ಜನಮನ್ನಣೆ ಗಳಿಸಿದ್ದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99