ಇಂದು ಹಿಜಾಬ್ ತೀರ್ಪು ಹಿನ್ನೆಲೆ- ಮಂಗಳೂರು ಭದ್ರತೆ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಹೇಳಿದ್ದು ಹೀಗೆ - Video
ಇಂದು ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿಭದ್ರತೆ ಏರ್ಪಡಿಸಲಾಗಿದೆ. ಮಂಗಳೂರಿನಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.