ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

Uppinangadi: ಬೆಂಗಳೂರಿಗೆ ತೆರಳುತ್ತಿದ್ದ ಶಾಸಕ ಸಂಜೀವ ಮಠಂದೂರನ್ನು ತಡೆದ ಹಿಂದುತ್ವವಾದಿಗಳು

ಉಪ್ಪಿನಂಗಡಿ:  ಭಿನ್ನಮತೀಯ ಜೋಡಿಗೆ ಹಲ್ಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ವಿಚಾರವಾಗಿ ಆಕ್ರೋಶಗೊಂಡಿದ್ದ ಹಿಂದೂಪರ ಸಂಘಟನೆಯ ಸದಸ್ಯರು ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಮುತ್ತಿಗೆ ಹಾಕಿದ್ದಾರೆ.
ಮಂಗಳವಾರ ರಾತ್ರಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಂಜೀವ ಮಠಂದೂರು ಅವರಿದ್ದ ಬಸ್ಸನ್ನು ಉಪ್ಪಿನಂಗಡಿಯಲ್ಲಿ ಹಿಂದೂಪರ ಕಾರ್ಯಕರ್ತರು ತಡೆದಿದ್ದಾರೆ. ಸಂಜೀವ ಮಠಂದೂರಿಗೆ ಮುತ್ತಿಗೆ ಹಾಕಿದ ಕಾರ್ಯರ್ತರು ಬಂಧನ ಮಾಡಿದ್ದು ಎಷ್ಟು ಸರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW