ಮಂಗಳೂರು,:-
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.
📢 ನಮ್ಮ WhatsApp ಗ್ರೂಪ್ಗೆ ಸೇರಿ — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!
ಗ್ರೂಪ್ಗೆ ಸೇರಿ