
UDUPI: ಶಟರ್ ಮುರಿದು ಅಂಗಡಿಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಕಳ್ಳತನ
ಉಡುಪಿಯ ಅಂಗಡಿಯೊಂದಕ್ಕೆ ಶಟರ್ಗೆ ಹಾಕಿದ ಬೀಗ ಮುರಿದು ನುಗ್ಗಿದ ಖದೀಮರು, ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳನ್ನು ಕಳ್ಳತನಗೈದಿದ್ದಾರೆ.
ಉಡುಪಿಯ ಅಂಬಲಪಾಡಿಯ ಆನಂದ ಭಟ್ ಅವರು ಪ್ರಶಾಂತ್ ಶೆಟ್ಟಿ ಅವರೊಂದಿಗೆ ಸೇರಿ ಬಲಾಯಿಪಾದೆ ಬಳಿ ಡಿಸ್ಟ್ರಿಬ್ಯೂಶನ್ ಅಂಗಡಿಯನ್ನು ನಡೆಸಿಕೊಂಡಿದ್ದರು. ಅದರಲ್ಲಿ ಐಟಿಸಿ ಕಂಪೆನಿಯ ಸಿಗರೇಟ್ ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿದ್ದರು.