ಉಡುಪಿಯ ಅಂಬಲಪಾಡಿಯ ಆನಂದ ಭಟ್ ಅವರು ಪ್ರಶಾಂತ್ ಶೆಟ್ಟಿ ಅವರೊಂದಿಗೆ ಸೇರಿ ಬಲಾಯಿಪಾದೆ ಬಳಿ ಡಿಸ್ಟ್ರಿಬ್ಯೂಶನ್ ಅಂಗಡಿಯನ್ನು ನಡೆಸಿಕೊಂಡಿದ್ದರು. ಅದರಲ್ಲಿ ಐಟಿಸಿ ಕಂಪೆನಿಯ ಸಿಗರೇಟ್ ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿದ್ದರು.
UDUPI: ಶಟರ್ ಮುರಿದು ಅಂಗಡಿಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಕಳ್ಳತನ
ಉಡುಪಿಯ ಅಂಗಡಿಯೊಂದಕ್ಕೆ ಶಟರ್ಗೆ ಹಾಕಿದ ಬೀಗ ಮುರಿದು ನುಗ್ಗಿದ ಖದೀಮರು, ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳನ್ನು ಕಳ್ಳತನಗೈದಿದ್ದಾರೆ.
ಟ್ಯಾಗ್ಗಳು:
STATE