ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ  ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಡಂಬ ಎಂಬಲ್ಲಿ ನಡೆದಿದೆ. ಶರ್ಮಿಳಾ (22) ಸಾವನ್ನಪ್ಪಿದ 
ಯುವತಿ. ಇಂದು ಬೆಳಿಗ್ಗೆ ಬೆಂಗಳೂರಿನಿಂದ ಊರಿಗೆ 
ಶರ್ಮಿಳಾ ಬಂದಿದ್ದ, ಶರ್ಮಿಳಾ ಮನೆ ಸಮೀಪವೇ ಇರುವ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ಪದ್ದಾಳೆ. ಶರ್ಮಿಳಾ ಗೋಪಾಲಶೆಟ್ಟಿ ಅವರ ಪುತ್ರಿ. ಈ‌ ಬಗ್ಗೆ 
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕ ರಣ  ದಾಖಲಾಗಿದೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW