-->

Breaking News- ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಮುಂದುವರಿಕೆ

Breaking News- ದ.ಕ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಮುಂದುವರಿಕೆ


ಮಂಗಳೂರು: ಸರಣಿ ಹತ್ಯೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ  ನಾಳೆ ಬೆಳಿಗ್ಗೆ ವರೆಗೆ ಇದ್ದ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನ ಮುಂದುವರಿಸಲಾಗಿದೆ.

ಶುಕ್ರವಾರ ಸಂಜೆ ಯಿಂದ ಸೋಮವಾರ ಬೆಳಿಗ್ಗೆ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ವರೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧ ನಾಳೆ ಬೆಳಿಗ್ಗೆ ಮುಕ್ತಾಯವಾಗಬೇಕಿತ್ತು.

ಆದರೆ ಮಂಗಳೂರು ನಗರ ಪೊಲೀಸ್ ‌ಕಮೀಷನರ್ ಮತ್ತು ಜಿಲ್ಲಾ ಪೊಲೀಸರ ವಿನಂತಿ ಮೇರೆಗೆ ಈ ನಿರ್ಬಂಧ ಮತ್ತೆ ಎರಡು ದಿನ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. 


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99