ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI: ನಿಂತ ನೀರಲ್ಲಿ ಭರ್ಜರಿ ಮೀನಿನ ಬೇಟೆ

ಉಡುಪಿಯಲ್ಲಿ  ಸುರಿದ ಬಾರೀ ಮಳೆಯಿಂದ ಕೆಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನೀರು ನಿಂತ ಜಾಗದಲ್ಲಿ ದೊಡ್ಡ ದೊಡ್ಡ ಮೀನುಗಳು ಕಾಣಿಸಿಕೊಂಡೊದ್ದು, ಉಡುಪಿ ಜಿಲ್ಲೆಯ ಕುಂದಾಪುರದ ಮಲ್ಯಾಡಿಯ ಯುವಕರ ತಂಡ ಭರ್ಜರಿ ಮೀನಿನ ಬೇಟೆಯಾಡಿದ್ದಾರೆ. 

ಐವತ್ತಕ್ಕೂ ಹೆಚ್ಚಿನ ಯುವಕರ ತಂಡ ಗದ್ದೆಯಲ್ಲಿ ಮೀನು ಹಿಡಿಯುವ ಬಲೆಯ ಸಹಾಯದಿಂದ ಮೀನು ಹಿಡಿದಿದ್ದಾರೆ. ವಿವಿಧ ಬಗೆಯ ನದಿ ಮೀನುಗಳು ಬಲೆಗೆ ಬಿದ್ದಿದ್ದು, ಮತ್ಸ್ಯ ಪ್ರಿಯರು ಸಂತಸಗೊಂಡಿದ್ದಾರೆ..
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW