ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ನೀರುಪಾಲಗಿದ್ದ ಸನ್ನಿಧಿ ಮೃತದೇಹ ಪತ್ತೆ

ಸೋಮವಾರ ಸಂಜೆ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲು ಜಾರಿಬಿದ್ದು ನೀರುಪಾಲಾಗಿದ್ದ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಬಾಲಕಿ ಸನ್ನಿಧಿಯ ಮೃತದೇಹ ಪತ್ತೆಯಾಗಿದೆ. ಚಪ್ಪರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಶೋಭಾ ಕಾರ್ಯ ಮೂರುದಿನಗಳ ಕಾಲ ನಡೆದಿತ್ತು. 
ಸನ್ನಿಧಿಯ ಮೃತದೇಹ ಕಾಲುಸಂಕದಿಂದ 500 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿದಂತೆ ಊರವರು ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW