-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
UDUPI : ಮಾದಕ ವಸ್ತು ಸೇವನೆ ; ಮೂವರು ವಶಕ್ಕೆ

UDUPI : ಮಾದಕ ವಸ್ತು ಸೇವನೆ ; ಮೂವರು ವಶಕ್ಕೆ

ಉಡುಪಿಯ ಮಣಿಪಾಲದಲ್ಲಿ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ, ಮಣಿಪಾಲ ಪೊಲೀಸರು  ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪರಂಡಿ ಅಕ್ಷಯ್ (19) ಶ್ರೀರಾಗ (20) ಹಾಗೂ ಅನಂತನಗರದಲ್ಲಿ ಪಾರ್ಥಿವ್ (20)
ಪೊಲೀಸರು ವಶಕ್ಕೆ ಪಡೆದವರು.
ಮಣಿಪಾಲ ಪೊಲೀಸರು ರೌಂಡ್ಸ್‌ನಲ್ಲಿದ್ದಾಗ, ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶೀಂದ್ರ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪರಂಡಿ ಅಕ್ಷಯ್ (19) ಶ್ರೀರಾಗ (20) ಎಂಬ  ಹಾಗೂ ಅನಂತನಗರದ ಉಡುಪಿ ಗ್ರೂಪ್ ಆಫ್ ಇನಸ್ಟಿಟ್ಯೂಶನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪಾರ್ಥಿವ್ (20) ಮೂವರು ಆಮಲಿನಲ್ಲಿದ್ದಂತೆ ಕಂಡು ಬಂದಿದ್ದರು. ಹೀಗಾಗಿ ವಶಕ್ಕೆ ಪಡೆದು, ಗಾಂಜಾ ಸೇವಿಸಿರುವ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಅವರು ಗಾಂಜಾ ಸೇವಿಸುವುದು ದೃಢಪಟ್ಟಿದ್ದು, ಮೂವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99