-->

ಮಠದಲ್ಲಿ ನೇಣು‌ಬಿಗಿದುಕೊಂಡು‌ ಸ್ವಾಮೀಜಿ ಆತ್ಮಹತ್ಯೆ

ಮಠದಲ್ಲಿ ನೇಣು‌ಬಿಗಿದುಕೊಂಡು‌ ಸ್ವಾಮೀಜಿ ಆತ್ಮಹತ್ಯೆ

ರಾಮನಗರ :  ಸ್ವಾಮೀಜಿ ಯೊಬ್ಬರು ಮಠದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ‌ನಡೆದಿದೆ.

ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.


ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದೆ. ಅವರ ಆತ್ಮಹತ್ಯೆಗೆ ನಿಖರ ಕಾರಣ  ಏನು ಎಂಬುದು ತಿಳಿದುಬಂದಿಲ್ಲ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99