ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ದುಬೈನಲ್ಲಿ ಉಡುಪಿ ಮೂಲದ ವಿದ್ಯಾರ್ಥಿ ಅನಾರೋಗ್ಯದಿಂದ ಸಾವು

ಪದವಿ ಶಿಕ್ಷಣ ಪಡೆಯಲು ದುಬೈಗೆ ತೆರಳಿದ್ದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯಕ್ಕೀಡಾಗಿ  ನಿಧನವಾದ ಘಟನೆ ನಡೆದಿದೆ. ಅಹ್ಮದ್ ಬಿಲಾಲ್ ಕಾಪು(20) ನಿಧನನಾದ ವಿದ್ಯಾರ್ಥಿ. 
ಉಡುಪಿಯಲ್ಲಿ ದ್ವಿತೀಯ ಪಿಯುಸಿ, ಮುಗಿಸಿ ಪದವಿ ಶಿಕ್ಷಣಕ್ಕಾಗಿ ತೆರಳಿದ್ದರು. ಆದರೆ ಆ ಬಳಿಕ ಜ್ವರಕ್ಕೆ ತುತ್ತಾಗಿದ್ದರು. ನ್ಯುಮೋನಿಯಾ ಕೂಡ ಕಾಡಿದ್ದರಿಂದ ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಕುವೈಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿದ್ದಾರೆ.


ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW