-->

   ಪರಶುರಾಮ ಉತ್ಸವದ ದೀಪಾಲಂಕಾರ ಉದ್ಘಾಟನೆ: ಪರಶುರಾಮ ಉತ್ಸವ ನಮ್ಮೆಲ್ಲರ ಉತ್ಸವ: ಸಚಿವ ಸುನಿಲ್ ಕುಮಾರ್

ಪರಶುರಾಮ ಉತ್ಸವದ ದೀಪಾಲಂಕಾರ ಉದ್ಘಾಟನೆ: ಪರಶುರಾಮ ಉತ್ಸವ ನಮ್ಮೆಲ್ಲರ ಉತ್ಸವ: ಸಚಿವ ಸುನಿಲ್ ಕುಮಾರ್

ಕಾರ್ಕಳ: ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಸಮಸ್ತ ತುಳುನಾಡಿಗೆ ಹೆಮ್ಮೆ ಪರಶುರಾಮನ ಉತ್ಸವ ನಮ್ಮೆಲ್ಲರ ಉತ್ಸವ ಎಂದು ಕಾರ್ಕಳದ ಪ್ರತಿ ಮನೆಯಿಂದ ಉತ್ಸವದಲ್ಲಿ ಪಾಲ್ಗೊಳ್ಳಲು ಸಚಿವ ಸುನಿಲ್ ಕುಮಾರ್ ಹೇಳಿದರು.

ಅವರು  ಪರಶುರಾಮ ಪ್ರತಿಮೆ
ಲೋಕಾರ್ಪಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯುತ್ ದೀಪಾಲಂಕಾರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಬೋಳ ಪ್ರಭಾಕರ ಕಾಮತ್, ಎಸ್ಪಿ ಹಾಕೆ ಅಕ್ಷಯ್ ಮಚೀಂದ್ರ, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮುಂತಾದವರು

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99