Header Ad

ದ. ಕ ಜಿಲ್ಲಾ SP ವರ್ಗಾವಣೆ-ಅಮಾಥೆ ವಿಕ್ರಮ್ ನೂತನ ಎಸ್ ಪಿ

 

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯಾಗಿದ್ದ ಸೋನಾವಾಣೆ ಋಷಿಕೇಷ್ ಭಗವಾನ್ ಅವರನ್ನು  ವರ್ಗಾವಣೆ ಮಾಡಲಾಗಿದ್ದು , ಅವರನ್ನು ಗುಪ್ತಚರ ವಿಭಾಗದ ಎಸ್ ಪಿ ಯಾಗಿ ನಿಯುಕ್ತಿ ಮಾಡಲಾಗಿದೆ.


 

ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ ಪಿ ಯಾಗಿ  ಅಮಾಥೆ ವಿಕ್ರಮ್ ಅವರನ್ನು ನೇಮಕ ಮಾಡಲಾಗಿದೆ. ಅಮಾಥೆ ವಿಕ್ರಮ್ ಅವರು ಗುಪ್ತಚರ ವಿಭಾಗದ ಎಸ್ ಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿನ ಸುದ್ದಿಗಳು