-->

ಮೂಡುಬೆಳ್ಳೆಯಲ್ಲಿ ಭೀಕರ ಅಪಘಾತ: ಕುಂಟಾಡಿ ರಕೇಶ್ವರಿ ಭಜನಾ ಮಂಡಳಿಯ ಹರೀಶ್ ನಾಯ್ಕ ಸ್ಥಳದಲ್ಲೇ ಸಾವು

ಮೂಡುಬೆಳ್ಳೆಯಲ್ಲಿ ಭೀಕರ ಅಪಘಾತ: ಕುಂಟಾಡಿ ರಕೇಶ್ವರಿ ಭಜನಾ ಮಂಡಳಿಯ ಹರೀಶ್ ನಾಯ್ಕ ಸ್ಥಳದಲ್ಲೇ ಸಾವು

ಉಡುಪಿ: ಉಡುಪಿ ತಾಲೂಕಿನ ಮೂಡುಬೆಳ್ಳೆಯಲ್ಲಿ ಇಂದು ಬೆಳಗ್ಗೆ ಮಹೀಂದ್ರ ಪಿಕಾಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್ಕಳದ ಕಲ್ಯಾ ಕುಂಟಾಡಿ ರಕ್ತಶ್ವರಿ ಭಜನಾ ಮಂಡಳಿಯ ಹರೀಶ್ ನಾಯ್ಕ ಅವರು ಗಾಯಗೊಂಡಿದ್ದಾರೆ.

ಉಡುಪಿಯಿಂದ ಎಂದಿನಂತೆ ತನ್ನ ಕೆಲಸ ಮುಗಿಸಿಕೊಂಡು ಕುಂಟಾಡಿಯ ಕಲ್ಕಾರುವಿನ ತನ್ನ ಮನೆಗೆ ಬರುತ್ತಿದ್ದ ಹರೀಶ್ ನಾಯ್ಕ ಅವರ ಬೈಕ್ ಗೆ ಮೂಡುಬೆಳ್ಳೆಯ ತಿರುವಿಗೆ ಬೆಳಿಗ್ಗೆ 6.50ರ ವೇಳೆಗೆ ಎದುರಿನಿಂದ ಯಮಸ್ವರೂಪಿಯಾಗಿ ರಾಂಗ್ ಸೈಡ್ ನಿಂದ ಪಿಕಪ್ ಡಿಕ್ಕಿಯಾಗಿದೆ .ಪಿಕಪ್ ಡಿಕ್ಕಿಯಾದ ರಭಸಕ್ಕೆ ಹರೀಶ್ ನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹರೀಶ್ ನಾಯಕ್ ಅವರು ಕುಂಟಾಡಿಯ ರಸ್ತೇಶ್ವರಿ ಭಜನಾ ಮಂಡಳಿಯ ಸಕ್ರಿಯ ಸದಸ್ಯರ ದೇವತಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು.ಕಳೆದ 2017 ರಲ್ಲಿ ಹರೀಶ್ ನಾಯಕ್ ಅವರ ಪತ್ನಿ, 8 ತಿಂಗಳ ಮಗು, ತಂದೆ ತಾಯಿ ಸೇರಿದಂತೆ ಅಪಾರ ಬಂಧುಬಳಗ ಹಾಗೂ ಸ್ನೇಹಿತರನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99