ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಡೆಂಗ್ಯುಗೆ ವಿದ್ಯಾರ್ಥಿನಿ ಬಲಿ

ಮೂಡುಬಿದಿರೆ: ತಾಲೂಕಿನ ಜ್ಯೋತಿನಗರ ನಿವಾಸಿ ಇಲ್ಲಿನ ಆಳ್ವಾಸ್ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಡೆಂಗ್ಯೂಗೆ ಬಲಿಯಾದ ಘಟನೆ ನಡೆದಿದೆ.
ಜ್ಯೋತಿನಗರದ ನಿವಾಸಿ ಮಯ್ಯದ್ದಿ-ರಮ್ಲಾತ್ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ (17) ಡೆಂಗ್ಯುಗೆ ಬಲಿಯಾದ ವಿದ್ಯಾರ್ಥಿನಿ. ಆಳ್ವಾಸ್ ನ ಕಾಲೇಜಿನ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಈಕೆ ಕಳೆದ ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು  ಬಿಳಿ ರಕ್ತಕಣದ ಇಳಿಕೆಯಿಂದಾಗಿ  ನಿನ್ನೆ ರಾತ್ರಿ ನಿಧನ ಹೊಂದಿದ್ದಾಳೆನ್ನಲಾಗಿದೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW