ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ಬಾತ್ ರೂಮ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಹಾಸ್ಟೇಲ್ ನ ಬಾತ್ ರೂಮ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಖಾಸಗಿ ಕಾಲೇಜು ವಿದ್ಯಾರ್ಥಿ ಅನೀಶ್ ದಾಸ್ ಗುಪ್ತ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. 
ಅನೀಶ್ ದಾಸ್, ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ತಾನು ವಾಸವಿದ್ದ ಹಾಸ್ಟೇಲ್ ನ ಬಾತ್ ರೂಮ್ ನಲ್ಲಿ ವೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW