-->

UDUPI : ಚಿರತೆ ದಾಳಿ ವ್ಯಕ್ತಿ ಗಂಭೀರ

UDUPI : ಚಿರತೆ ದಾಳಿ ವ್ಯಕ್ತಿ ಗಂಭೀರ

ಚಿರತೆ ದಾಳಿಯಿಂದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಉಡುಪಿಯ ಕೊಲ್ಲೂರು ಸಮೀಪದ ನಾಗೋಡಿ (ನಿಟ್ಟೂರು) ಘಾಟಿಯ ಕಂಚಿಕೆರೆ ಎಂಬಲ್ಲಿ ನಡೆದಿದೆ. 
ಗಣೇಶ್ (48) ಚಿರತೆ ದಾಳಿಯಿಂದ ಗಂಭೀರ ಗಾಯಗೊಂಡವರು.  ತಡರಾತ್ರಿ 2 ಗಂಟೆಗೆ, ಮನೆ ಮಂದಿ ಸಾಕು ನಾಯಿ ಕೂಗಾಟವನ್ನು ಕೇಳಿ ಎಚ್ಚೆತ್ತಿದ್ದಾರೆ. ಈ ವೇಳೆ  ಮನೆ ಯಜಮಾನ ಗಣೇಶ್ (48) ಬಾಗಿಲು ತೆರೆದು ಮನೆಯಿಂದ ಹೊರ ಬಂದಾಗ ಗಣೇಶ್ ಅವರ ಮೇಲೆ ಚಿರತೆ ಎರಗಿದೆ. ಮನೆಯವರ ಬೊಬ್ಬೆ ಹೊಡೆದಾಗ ಅಕ್ಕಪಕ್ಕದವರು  ಬಂದಾಗ ಚಿರತೆ  ಹೋಗಿದೆ. ಗಂಭೀರ ಗಾಯಗೊಂಡ ಗಣೇಶ್ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99